Breaking News

ದಾರುಣ ಘಟನೆ: ನಾಪತ್ತೆಯಾದ ಅಪ್ಪನ ಹುಡುಕುತ್ತಾ ಮಸಣ ಸೇರಿದ ಮಗ..

Spread the love

ಬಳ್ಳಾರಿ: ಕಾಣೆಯಾದ ತಂದೆಯನ್ನ ಹುಡುಕಲು ಹೋದ ಮಗ ಭೀಕರ ಅಪಘಾತ ಸಂಭವಿಸಿ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಕೊಳಗಲ್ ಗ್ರಾಮದ ಬಳಿ ನಡೆದಿದೆ.

ತಿಪ್ಪೇಸ್ವಾಮಿ (40) ಮೃತಪಟ್ಟ ದುರ್ದೈವಿ. ನಗರದ ಕರಿಮಾರೆಮ್ಮ ಕಾಲೋನಿ ನಿವಾಸಿ ತಿಪ್ಪೇಸ್ವಾಮಿ ನಾಪತ್ತೆಯಾದ ತಂದೆಯನ್ನು ಹುಡುಕಿಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ರಸ್ತೆ ಮಧ್ಯೆ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

Spread the love ಖಾನಾಪೂರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ