Breaking News

ಮೈಸೂರು ಗ್ಯಾಂಗ್ ರೇಪ್ ಪ್ರಕರಣ, ವಿಶೇಷ ಪ್ಯಾಸಿಕ್ಯೂಟರ್ ನೇಮಕ

Spread the love

ಶಿವಮೊಗ್ಗ : ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂತ್ರಸ್ತೆ ಪೋಷಕರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ. ಈ ಕುರಿತು ತನಿಖೆ ನಡೆಸಲು ಮುಂದಿನ ದಿನಗಳಲ್ಲಿ ವಿಶೇಷ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ