Breaking News

ಹೆಣ್ಣು ಶಿಶು ಮಾರಾಟ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆ : ಎಂ.ಬಿ.ಪಾಟೀಲ

Spread the love

ವಿಜಯಪುರ: ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಶಾಮೀಲಾಗಿ ಜಿಲ್ಲೆಯಲ್ಲಿ ಹೆಣ್ಣು ಶಿಶು ಮಾರಾಟ ಮಾಡಿದ ಪ್ರಕರಣ ಅತ್ಯಂತ ಗಂಭೀರ ಸ್ವರೂಪದ್ದು. ಈ ಕುರಿತು ಸದನದಲ್ಲಿ ಚರ್ಚೆ ನಡೆಸುವುದಾಗಿ ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಉದಯವಾಣಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲೆಯಲ್ಲಿ ಹೆಣ್ಣು ಶಿಶು ಮಾರಾಟದ ಪ್ರಕರಣದ ಕುರಿತು ವಿಶೇಷ ವರದಿ ಮೂಲಕ ಉದಯವಾಣಿ ಪತ್ರಿಕೆ ಉತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

ಈ ಘಟನೆ ಕುರಿತು ಸಮಗ್ರ ಮಾಹಿತಿ ಪಡೆಯಲಿದ್ದು, ತಪ್ಪಿತಸ್ತರ ವಿರುದ್ಧ ಕಠಿಣ ಕ್ರಮಕ್ಕೆ ಕೈಗೊಳ್ಳುವ ಕುರಿತು ಸದನದಲ್ಲಿ ವಿಷಯ ಪ್ರಸ್ತಾಪಿಸಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ