Breaking News
Home / ರಾಜಕೀಯ / ಭಾರತೀನಗರದಲ್ಲಿ ದುನಿಯಾವಿಜಯ್‌ಗೆ ಅದ್ಧೂರಿ ಸ್ವಾಗತ

ಭಾರತೀನಗರದಲ್ಲಿ ದುನಿಯಾವಿಜಯ್‌ಗೆ ಅದ್ಧೂರಿ ಸ್ವಾಗತ

Spread the love

ಭಾರತೀನಗರ: ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಭಾರತೀನಗರದಲ್ಲಿ ಚಿತ್ರನಟ ದುನಿಯಾ ವಿಜಯ್‌ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿತು.

ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಖಾಸಗೀ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದುನಿಯಾ ವಿಜಯ್ ಅವರನ್ನು ಭಾರತೀನಗರದ ಕಾಲೇಜ್ ಗೇಟ್‌ನಲ್ಲಿ ಅಭಿಮಾನಿಗಳು ಅಡ್ಡಗಟ್ಟಿ ಅದ್ದೂರಿಯಾಗಿ ಸ್ವಾಗತಿಸಿ ಜೈಕಾರ ಹಾಕಿದರು. ನಂತರ ಕಾರಿನಿಂದ ಇಳಿಯುವಂತೆ ಅಭಿಮಾನಿಗಳು ದುನಿಯಾವಿಜಯ್‌ಗೆ ಒತ್ತಡ ಹೇರಿದ ಮೇಲೆ ಕಾರಿನಿಂದ ಇಳಿದು ಅಭಿಮಾನಿಗಳತ್ತ ಕೈಬೀಸಿ ನಮಸ್ಕರಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೆರೆಕಾಣಲಿರುವ ಸಲಗ ಚಿತ್ರವನ್ನು ವೀಕ್ಷಿಸಿ ಯಶಸ್ವಿಗಳಿಸಬೇಕೆಂದು ಅಭಿಮಾನಿಗಳಿಗೆ ಕೋರಿದ ನಂತರ ಕೊಳ್ಳೇಗಾಲಕ್ಕೆ ಅಭಿಮಾನಿಗಳು ಬೀಳ್ಕೊಟ್ಟರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ