Breaking News

ಒಂದು ಲಕ್ಷ ರುಪಾಯಿ ಮೊತ್ತದ ಪರಿಹಾರ ಚೆಕ್ ನ್ನು ಪತ್ರಕರ್ತ ಯಲ್ಲಪ್ಪ ಕಾನಾರ ಅವರ ಕುಟುಂಬಕ್ಕೆ ವಿತರಿಸಿದ ಬೊಮ್ಮಾಯಿ

Spread the love

ಬೆಳಗಾವಿ – ಇತ್ತೀಚೆಗೆ ಅಕಾಲಿಕವಾಗಿ ಮರಣಹೊಂದಿದ ಖಾನಾಪುರದ ಪತ್ರಕರ್ತ ಯಲ್ಲಪ್ಪ ಕಾನಾರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರುಪಾಯಿ ಮೊತ್ತದ ಪರಿಹಾರ ಚೆಕ್ ನ್ನು ಬೆಳಗಾವಿಯಲ್ಲಿ ವಿತರಿಸಿದರು.
ಲೋಂಡಾದ ಯಲ್ಲಪ್ಪ ಕಾನಾರ ಕೊರೋನಾದಿಂದಾಗಿ ಈಚೆಗೆ ನಿಧನರಾಗಿದ್ದಾರೆ. ಸುಂಮಾರು 25 ವರ್ಷಗಳ ಕಾಲ ಯಲ್ಲಪ್ಪ ಪತ್ರಿಕಾ ವರದಿಗಾರರಾಗಿ, ಫೋಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

Spread the love

About Laxminews 24x7

Check Also

ನೀತಿ ಆಯೋಗದಿಂದ ಕಾಳಗಿಗೆ 2ನೇ ಸ್ಥಾನ, ₹1 ಕೋಟಿ ವಿಶೇಷ ಅನುದಾನ ಘೋಷಣೆ: ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

Spread the loveನೀತಿ ಆಯೋಗದಿಂದ ಕಾಳಗಿಗೆ 2ನೇ ಸ್ಥಾನ, ₹1 ಕೋಟಿ ವಿಶೇಷ ಅನುದಾನ ಘೋಷಣೆ: ಸಚಿವ ಪ್ರಿಯಾಂಕ್ ಖರ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ