Breaking News

ಬೆಳಗಾವಿಯಲ್ಲಿ ಭಾರತ್ ಬಂದ್​ ಬಿಸಿ; ಬಸ್ ಸಂಚಾರ ತಡೆದು ಆಕ್ರೋಶ

Spread the love

ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ.

ಇಂದು ಭಾರತ​ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್​ ನಿಲ್ದಾಣದ ಮುಂದೆ ಪಟ್ಟು ಹಿಡಿದಿದ್ದು ನಿಲ್ದಾಣಕ್ಕೆ ಬರುತ್ತಿರುವ ಬಸ್​ಗಳಿಗೆ ತಡಿಯೊಡ್ಡಿ ವಾಪಸ್​ ಕಳಿಸುತ್ತಿದ್ದಾರೆ.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ