Breaking News

ಬೆಳಗಾವಿಯಲ್ಲಿ ಭಾರತ್ ಬಂದ್​ ಬಿಸಿ; ಬಸ್ ಸಂಚಾರ ತಡೆದು ಆಕ್ರೋಶ

Spread the love

ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ.

ಇಂದು ಭಾರತ​ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್​ ನಿಲ್ದಾಣದ ಮುಂದೆ ಪಟ್ಟು ಹಿಡಿದಿದ್ದು ನಿಲ್ದಾಣಕ್ಕೆ ಬರುತ್ತಿರುವ ಬಸ್​ಗಳಿಗೆ ತಡಿಯೊಡ್ಡಿ ವಾಪಸ್​ ಕಳಿಸುತ್ತಿದ್ದಾರೆ.

 


Spread the love

About Laxminews 24x7

Check Also

ಶಾಲೆ ಮೇಲೆ ಅದೇನ ಪ್ರೀತಿ..ಅದೇನ ಅಭಿಮಾನ.

Spread the loveದಿನ ಬೆಳಗಾದರೆ ಶತಮಾನೋತ್ಸವ ಆಚರಿಸಿಕೊಳ್ಳಲು ಸನ್ನದ್ಧವಾಗಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳವಿ… ಊರಿನ ಹಿರಿಯರು..ಹಳೆಯ ವಿದ್ಯಾರ್ಥಿಗಳು.. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ