Breaking News

ರಾಜ್ಯದ 31ನೇ ಜಿಲ್ಲೆ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಲಿದ್ದಾರೆ.

Spread the love

ಬೆಂಗಳೂರು – ರಾಜ್ಯದ 31ನೇ ಜಿಲ್ಲೆ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಲಿದ್ದಾರೆ.

ಶನಿವಾರ ಸಂಜೆ 6 ಗಂಟೆಗೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ವಿಜಯ ನಗರ ಜಿಲ್ಲೆ ಅಧಿಕೃತವಾಗಿ ಅಸ್ಥಿತ್ವಕ್ಕೆ ಬರಲಿದೆ. ಸಚಿವ ಆನಂದ ಸಿಂಗ್ ಅವರ ಒತ್ತಾಸೆಯಂತೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಿಜಯನಗರ ಜಿಲ್ಲೆಯನ್ನು ಘೋಷಣೆ ಮಾಡಿದ್ದರು.

ರಡ್ಡಿ ಸಹೋದರರ ವಿರೋಧದ ಮಧ್ಯೆಯೂ ವಿಜಯನಗರ ಜಿಲ್ಲೆ ಘೋಷಣೆಯಾಗಿದೆ. ಆನಂದ ಸಿಂಗ್ ಕಾಂಗ್ರೆಸೇ್ ತೊರೆದು ಬಿಜೆಪಿ ಸೇರುವ ಸಂದರ್ಭದಲ್ಲಿ ವಿಜಯನಗರ ಜಿಲ್ಲೆ ಘೋಷಣೆಯ ಷರತ್ತು ವಿಧಿಸಿದ್ದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ