Breaking News

ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಸಮೀಪದಲ್ಲೇ ಸರ್ಕಾರಿ ಸೇವೆ ಒದಗಿಸಲು ಗ್ರಾಪಂಗಳಲ್ಲಿ ನಾಗರಿಕ ಸೇವಾ ಕೇಂದ್ರ ಸ್ಥಾಪನೆ

Spread the love

ಬೆಂಗಳೂರು: ರಾಜ್ಯದ ಗ್ರಾಮೀಣ ಜನರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗ್ರಾಮ ಪಂಚಾಯಿತಿಗೆ ಒಂದು ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಾಗರಿಕ ಸೇವಾ ಕೇಂದ್ರ ಆರಂಭಿಸುವಂತೆ ಇ -ಆಡಳಿತ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇ ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅತ್ಯಂತ ಅಗತ್ಯವಿರುವ ಸರ್ಕಾರಿ ಸೇವೆ ಒದಗಿಸಲು ನಾಗರಿಕ ಸೇವಾ ಕೇಂದ್ರ ಆರಂಭಿಸಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ