Breaking News
Home / ಜಿಲ್ಲೆ / ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ಸೌ. ಶಶಿಕಲಾ ಜೊಲ್ಲೆ,

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ಸೌ. ಶಶಿಕಲಾ ಜೊಲ್ಲೆ,

Spread the love

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ”

ಮಂಗಳೂರಿನ ಪಿ.ವಿ.ಎಸ್ ಸರ್ಕಲ್ ಬಳಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರನ್ನು ಅಕ್ಕರೆಯಿಂದ ಮಾತನಾಡಿಸಿ, ಹೂಗುಚ್ಛ ನೀಡಿ ಪ್ರೀತಿಯಿಂದ ಸ್ವಾಗತಿಸಿ, ಮಂಗಳೂರು ಭೇಟಿಯನ್ನು ಅವಿಸ್ಮರಣಿಯವಾಗಿಸಿದ ದಿವ್ಯಾಂಗ ಮಕ್ಕಳೊಂದಿಗೆ ಬೆರೆತು, ಮಾತನಾಡಿದ ಅತ್ಯಮೂಲ್ಯ ಕ್ಷಣಗಳು.
Advertisement


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ