Breaking News

ತಿರುಪತಿಗೆಂದು ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ – ಯುವಕನಿಗೆ 5 ವರ್ಷ ಜೈಲು!

Spread the love

ಚಾಮರಾಜನಗರ: ದೇಗುಲ ದರ್ಶನಕ್ಕೆಂದು ಅಪ್ರಾಪ್ತೆಯನ್ನು ತಿರುಪತಿಗೆ ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ 5 ವರ್ಷ ಸಜೆ ವಿಧಿಸಲು ಆದೇಶಿಸಿದ್ದಾರೆ.

ಗುಂಡ್ಲುಪೇಟೆ ಪಟ್ಟಣ ನಿವಾಸಿ ಕುಮಾರ್ ಅಲಿಯಾಸ್ ಧ್ರುವ(19) ಎಂಬ ಯುವಕ ಶಿಕ್ಷೆಗೊಳಗಾದವ. ಕುಮಾರನು ಕೂಲಿ ಕಾರ್ಮಿಕನಾಗಿದ್ದು, 17 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಪೀಡಿಸಿ ಕೊನೆಗೇ ದೇಗುಲಕ್ಕೆ ಹೋಗೋಣವೆಂದು 2019 ಫೆ.24 ರಂದು ತಿರುಮಲ ತಿರುಪತಿಗೆ ಕರೆದೊಯ್ದಿದ್ದಾನೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ