Breaking News

ಮೈಸೂರು: ಮಾಜಿ ಶಾಸಕ ದಿ. ವೇದಾಂತ ಹೆಮ್ಮಿಗೆ ಮನೆ ಮುಂದೆ ಕಾರಿನ ಮೇಲೆ ಉರುಳಿ ಬಿದ್ದ ಮರ!

Spread the love

ಮೈಸೂರು: ಕುವೆಂಪುನಗರದ ವಿಜಯಾ ಬ್ಯಾಂಕ್‌ ವೃತ್ತ ಬಳಿಯ ಮಾಜಿ ಶಾಸಕ ದಿವಂಗತ ವೇದಾಂತ ಹೆಮ್ಮಿಗೆ ಅವರ ಮನೆ ಮುಂಭಾಗ ಮರವೊಂದು ಕಾರಿನ ಮೇಲೆ ಬಿದ್ದಿರುವ ಘಟನೆ ನಡೆದಿದೆ.

ನಗರದಲ್ಲಿ ಸತತ ಎರಡು ದಿನಗಳಿಂದ ಸುರಿದ ಭಾರಿ ಮಳೆ ಸುರಿಯಿತು. ಪರಿಣಾಮವಾಗಿ ಮರ ಉರುಳಿಬಿದ್ದಿದೆ. ಮರ ಕಾರಿನ ಮೇಲೆ ಬಿದ್ದು, ಕಾರು ಜಖಂಗೊಂಡಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮೈಸೂರು ಮಹಾನಗರ ಪಾಲಿಕೆಯ ಅಭಯ ತಂಡ ಮರ ತೆರವು ಕಾರ್ಯಾಚರಣೆ ನಡೆಸುತ್ತಿದೆ.


Spread the love

About Laxminews 24x7

Check Also

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the loveತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ