Breaking News

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ

Spread the love

ಬೆಂಗಳೂರು : 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯದರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.


Spread the love

About Laxminews 24x7

Check Also

ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್​ ಸ್ಪಷ್ಟನೆ

Spread the love ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ