Breaking News

ಘಟಪ್ರಭಾ:ಪೊಲೀಸ್ ರಿಂದ ಸುರಕ್ಷತೆ ಜಾಥಾ

Spread the love

ಘಟಪ್ರಭಾದಲ್ಲಿ ಪೋಲೀಸರಿಂದ ಫಥ          ಸಂಚಲನ ಮಧ್ಯಾನ್ಹ 12 ಗಂಟಗೆ ನಗರದ ಪೋಲೀಸಠಾಣೆಯಿಂದ ಪ್ರಾರಂಭವಾದ ಸುರಕ್ಷತೆ  ಜಾಥಾ   ಮಲ್ಲಾಪೂರ ಪಿಜಿ ಗ್ರಾಮದ ವರೆಗೆ ಹೋಗಿ ಮರಳಿ ಮೃತ್ಯುಂಜಯ ಸರ್ಕಲ್ ದಲ್ಲಿ ಮುಕ್ತಾಯವಾಯಿತು.

ದಾರಿ ಮಧ್ಯದಲ್ಲಿ ಸ್ಥಳೀಯ ಹೊಸಮಠದ ಪೂಜ್ಯ ವಿರುಪಾಕ್ಷದೇವರು ಹಾಗೂ ಶ್ರೀ ಕುಮಾರೇಶ್ವರ ದಿಗ್ಗಜರು ಬಳಗದವರ ಪುಷ್ಪವೃಷ್ಠಿ ಮಾಡಿದರು ಹಾಗೂ ರ್ಯಾಲಿಯಲ್ಲಿ ಭಾಗೀಯಾದ ಪಿ ಎಸ್ ಐ ಹಾಲಪ್ಪ ಬಾಲದಂಡಿ ಮತ್ತು ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಿಸಿದರು


Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ