Breaking News

ಚಹಾದಲ್ಲಿ ನಿದ್ರೆ ಮಾತ್ರೆ ಕೊಟ್ಟು ಗಾಡಿಯಲ್ಲಿದ 30ಲಕ್ಷ ಮೌಲ್ಯದ ಟೈರ್ ಎಗರಿಸಿದ ಕಿರಾತಕರು ಅಂದರ

Spread the love

ಚಿಕ್ಕೋಡಿ:ಚೆನ್ನೈ ನಿಂದ ಮುಂಬೈಗೆ ಬರುತ್ತಿದ ಲಾರಿಯ ಚಾಲಕನಿಗೆ ಚಹಾದಲ್ಲಿ ನಿದ್ರೆ ಮಾತ್ರೆ ಬೆರೆಸಿ ಅವನಿಗೆ ಮತ್ತು ಬರುವ ಹಾಗೆ ಮಾಡಿ ಲಾರಿಯಲ್ಲಿದ 30 ಲಕ್ಷ ಮೌಲ್ಯದ ಟೈರ್ ಗಳನ್ನ ಎಗರಿಸಿದ ಕಿರಾತಕರು ಇವಾಗ ಚಿಕ್ಕೋಡಿ ಪೊಲೀಸರ ಅತಿಥಿ ಗಳಾಗಿದ್ದಾರೆ,

ಹೌದು ಹೈವೇ ನಲ್ಲಿ ಇಂಥ ಕರಾಮತ್ ಮಾಡುವುದೇ ಈ ಖದೀಮರ ಕೆಲಸ 10ನೆಯ ತಾರೀಖಿನ ದಿನ ಲಾರಿ ಚಾಲಕನಿಗೆ ನಿದ್ರೆ ಮತ್ತೆ ಬೆರೆಸಿ ಕುಡಿಸಿ ಗಾಡಿಯನ್ನ ಅನ್ಲೋಡ್ ಮಾಡಿದ್ದಾರೆ.ಅದೇರೀತಿ ಈ ಒಂದು ಪ್ರಕರಣಜೋತೆ ಮಾತೊಂದು ಇದೇರೀತಿ ಬಿಸ್ಕೆಟ್ ಕದ್ದ  [ಇದೇ ಗ್ಯಾಂಗ್ ನಿಂದ ೧೮ ಲಕ್ಷ ಮೌಲ್ಯದ ಬಿಸ್ಕತ್ ತುಂಬಿದ ಲಾರಿಯೂ ಸಹ ಅಬೇಸ್ ಆಗಿತ್ತು,}
ಪ್ರಕರಣ ಕೂಡ ಬೆಳಕಿಗೆ ಬಂದಿದೆ ಚಿಕ್ಕೋಡಿ ಪೊಲೀಸರ ಈ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತ ವಾಗಿದೆ


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ