Breaking News

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Spread the love

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

 

ಗೋಕಾಕ:ನಾಡಿನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ ನಡೀತಿದೆ ಇಂದು ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇರುವ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಸಿಬ್ಬಂದಿ ವರ್ಗ ಹಾಗೂ ಸಾಹುಕಾರರು ಸೇರಿ ವಾಲ್ಮೀಕಿ ಜಯಂತಿ ಆಚರಣೆ ಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಲಾಯಿತು

 

ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರು ಉಪಸ್ಥತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ