Breaking News

ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ

Spread the love

ಬೆಂಗಳೂರು: ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಧರ್ಮೇಂದ್ರ ಕುಮಾರ್ ಮೀನಾ, ಪಾಟೀಲ್ ವಿನಾಯಕ ವಸಂತರಾವ್ ಸೇರಿದಂತೆ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ದರ್ಮೇಂದ್ರ ಕುಮಾರ್ ಮೀನಾ-ಎಫ್ ಎಸ್ ಎಲ್ ನಿರ್ದೇಶಕ
ಪಾಟೀಲ್ ವಿನಾಯಕ ವಸಂತರಾವ್ -ಬೆಂಗಳೂರು ಉತ್ತರ ವಿಭಾಗ
ಎಸ್.ಸವಿತಾ – ಉತ್ತರ ವಿಭಾಗದ ಟ್ರಾಫಿಕ್ ಡಿಸಿಪಿ
ನಿಕಮ್ ಪ್ರಕಾಶ್ ಅಮೃತ್ -ನಕ್ಸಲ್ ನಿಗ್ರಹ ಪಡೆ ಎಸ್ ಪಿ
ಕರುಣಾಕರನ್ -ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ
ಎಂ.ಎನ್.ದೀಪನ್ – ಕಲಬುರ್ಗಿ ಬಿ ಉಪ ವಿಭಾಗ ಎಸಿಪಿ

ಎಂ.ಅಶ್ವಿನಿ-ಎಐಜಿಪಿ ಹೆಡ್ ಕ್ವಾರ್ಟರ್ಸ್
ಡಾ.ಸುಮನ್ ಡಿ ಪೆನ್ನಕುಮಾರ್ – ಮಂಡ್ಯಎ ಎಸ್ ಪಿ


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ