Breaking News

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

Spread the love

ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

ಪುಟಾಣಿಯ ಹೆಸರು ರತನ್​. ಚಿತ್ರನಟ ದರ್ಶನ್ ಅವರನ್ನು ನೋಡಬೇಕು ಎಂಬುದು ರತನ್ ಆಸೆಯಾಗಿತ್ತು. ಇದನ್ನು ಅರಿತ ದರ್ಶನ್, ಆ ಪುಟಾಣಿಯನ್ನು ಮನೆಗೆ ಕರೆಯಿಸಿಕೊಂಡು ಮಾತನಾಡಿಸಿದ್ದಾರೆ. ಆತನ ಜತೆಗೆ ಫೊಟೋ ತೆಗೆಯಿಸಿಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿ ಕಳುಹಿಸಿದ್ದಾರೆ.
Advertisement
ಈ ಫೋಟೋಗಳನ್ನು ಅವರು ಡಿ ಕಂಪನಿ ಆಫೀಸಿಷಿಯಲ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ


Spread the love

About Laxminews 24x7

Check Also

ಆರೋಪಿಗಳನ್ನು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಸಾವು

Spread the loveಬೆಂಗಳೂರು: ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ‌ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಘಟ್ಟಪುರ ಠಾಣೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ