Breaking News

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

Spread the love

ವಿಜಯಪುರ: ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಾಗೂ ಜಗಜೀವನರಾಂ ಪ್ರಧಾನಿಯಾಗುವ ಅವಕಾಶ ತಪ್ಪಿಸಿದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತದಾರರಿಗೆ ಮನವಿ ಮಾಡಿದರು.

ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಕನ್ನೋಳಿ, ಕೊಕಟನೂರ, ಹಂದಿಗನೂರು ಗ್ರಾಮಗಳಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸುಳ್ಳು ಬಿತ್ತುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ