Breaking News

ಅಂತ್ಯಕ್ರಿಯೆ ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.

Spread the love

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.

ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ ಕಾರ್ಯ ನೆರವೇರಿಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ