Breaking News

ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Spread the love

ಪುನೀತ್ ರಾಜ್ ಕುಮಾರ್ ನೇತ್ರದಾನದ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ನಾರಾಯಣ ನೇತ್ರಾಲಯದ ವೈದ್ಯರು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ