Breaking News

ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Spread the love

ಪುನೀತ್ ರಾಜ್ ಕುಮಾರ್ ನೇತ್ರದಾನದ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ನಾರಾಯಣ ನೇತ್ರಾಲಯದ ವೈದ್ಯರು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ