Breaking News

ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Spread the love

ನವದೆಹಲಿ : ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟರ್ ನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು.

ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.


Spread the love

About Laxminews 24x7

Check Also

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ

Spread the loveಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ