Breaking News

ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು

Spread the love

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಜನಸೇವಕ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದ ಅವರು, ‘ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳು ಹಲವು ವರ್ಷಗಳಿಂದ ಬಾಕಿ ಇದ್ದವು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ