Breaking News

ಅಪ್ಪುಗೆ ಇಂದು ಹಾಲು ತುಪ್ಪ ವಿಧಿವಿಧಾನ ಕಾರ್ಯ

Spread the love

ಮಂಗಳವಾರ ಹಾಲು ತುಪ್ಪ ಕಾರ್ಯ ಹಿನ್ನೆಲೆ, ಪುನೀತ್ ರಾಜ್‍ಕುಮಾರ್ ಸಮಾಧಿಗೆ, ಕೊಯಮತ್ತೂರನಿಂದ ತರಿಸಲಾದ ಹಲವಾರು ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗುತ್ತಿದೆ ಎಂದು ಡೆಕೋರೇಟರ್ ದರ್ಶನ್ ಹೇಳಿದರು. ಇಂದು ಬೆಳಗ್ಗೆ 9 ಗಂಟೆಗೆ ಹಾಲು ತುಪ್ಪ ಕಾರ್ಯ ಜರುಗಲಿದೆ. ಈ ಕಾರ್ಯಕ್ಕೆ ರಾಜ್‌ ಕುಟುಂಬದವರು, ಸ್ನೇಹಿತರು, ಚಿತ್ರರಂಗದ ಸ್ನೇಹಿತರು ಭಾಗಿಯಾಗಲಿದ್ದಾರೆ‌. ಸದ್ಯಕ್ಕೆ ಅಭಿಮಾನಿಗಳಿಗೆ ಪ್ರವೇಶಕ್ಕೆ ಅನುಮತಿಯಿಲ್ಲ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ