Breaking News

ಮೀನುಗಾರಿಕೆ ಬೋಟಿಗೆ ಬೆಂಕಿ

Spread the love

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಅರಬ್ಬಿ ಸಮುದ್ರದಲ್ಲಿ ಈ ಘಟನೆ‌ ನಡೆದಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಲಿಲ್ಲ.

ಬೋಟಿನಲ್ಲಿದ್ದ ಏಳು ಮೀ‌ನುಗಾರರ ರಕ್ಷಣೆ ಮಾಡಲಾಗಿದೆ.

ವರದ ವಿನಾಯಕ ಹೆಸರಿನ ಮೀನುಗಾರಿಕೆ ಬೋಟ್ ಇದಾಗಿದ್ದು, ಬೋಟಿನ ಎಂಜಿನ್‌ನಲ್ಲಿ ಆಗಿರುವ ಅನಾಹುತ ಇದಾಗಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಉಂಟಾಗಿರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ