Breaking News

ರಾಜ್ಯದ ಸರ್ಕಾರಿ ನೌಕರರಿಗೆ ‘ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ

Spread the love

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟಿಸುವ ಸರ್ಕಾರಿ ನೌಕರರಿಗೆ ‘ಸಿಎಂ ಬಸವರಾಜ ಬೊಮ್ಮಾಯಿ ‘ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ಮನೆ ಹಂಚಿಕೆ ಮಾಡಲು ಸಿಎಂ ಒಪ್ಪಿಗೆ ನೀಡಿದ್ದಾರೆ .

ಬೆಂಗಳೂರು ನಗರದಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಿ , ಸರ್ಕಾರಿ ನೌಕರರಿಗೆ ರಿಯಾಯಿತಿ ದರಲ್ಲಿ ಹಂಚಿಕೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಒಪ್ಪಿಗೆ ನೀಡಿರುತ್ತಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ತಿಳಿಸಿದ್ದಾರೆ.

ಈ ಮೂಲಕ ಬೆಂಗಳೂರು ನಗರದಲ್ಲಿ ಮನೆ ಕಟ್ಟುವ ಕನಸು ಹೊಂದಿದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ