Breaking News

ಪುನೀತ್ ನುಡಿನಮನದ ಹೆಸರಲ್ಲಿ ಬೇಕಾಬಿಟ್ಟಿ ಚಂದಾ ವಸೂಲಿ: ಆರೋಪಕ್ಕೆ ಗುರಿಯಾದ ಫಿಲ್ಮ್ ಚೇಂಬರ್

Spread the love

ನವೆಂಬರ್ 16 ರಂದು ನಡೆಯಲಿರುವ ‘ಪುನೀತ ನಮನ’ ಕಾರ್ಯಕ್ರಮದ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿದ್ದು, ಚೆಕ್ ಪಡೆದು, ವೈಯಕ್ತಿಕ ಅಕೌಂಟ್​ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.

 

ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ವಾ? ಇಲ್ಲದಿದ್ದರೆ ಸದಸ್ಯರೇ ಸೇರಿ ಹಣ ಕೊಡುತ್ತೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿನಿಮಾ ನಿರ್ದೇಶಕ ಜೆಜೆ ಶ್ರೀನಿವಾಸ್, ಕುಮಾರ್ ಸೇರಿದಂತೆ ಹಲವು ಫಿಲ್ಮ್ ಚೇಂಬರ್ ಸದಸ್ಯರು ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ