Breaking News
Home / ರಾಜಕೀಯ / ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Spread the love

ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರೆ ಈ ಬಾರಿ ಬೆಳಗಾವಿಯಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೌದು ಈ ಭಾಗದ ಜನರ ಒತ್ತಾಯದ ಮೇರೆಗೆ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಆದರೆ ಇನ್ನು ಕೂಡ ದಿನಾಂಕ ನಿಗದಿ ಆಗಿಲ್ಲ. ಈ ಮಧ್ಯ ಸೋಮವಾರ ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ. ಅಗತ್ಯ ಇರುವ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಇದೇ ವೇಳೆ ಮಾಧ್ಯಮ ಮಿತ್ರರ ಜೊತೆಗೆ ಮಹತ್ವದ ಸಭೆಯನ್ನು ಕೂಡ ಬಸವರಾಜ್ ಹೊರಟ್ಟಿ ಅವರು ನಡೆಸಲಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿಯವರ ಆಪ್ತ ಕಾರ್ಯದರ್ಶಿ ಡಾ.ಜಿ.ವಿಶ್ವನಾಥ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ