Breaking News

ಅಪ್ಪು ಪುಣ್ಯ ಸ್ಮರಣೆ ಇಂದು ಅನ್ನಸಂತರ್ಪಣೆ: ವೆಜ್, ನಾನ್ ವೆಜ್ ಅಡುಗೆ ಸಿದ್ಧ

Spread the love

ಇಂದು ಬೆಳಗ್ಗೆ 11 ಗಂಟೆಗೆ ಅನ್ನಸಂತರ್ಪಣೆ ಅರಂಭವಾಗಲಿದೆ. ಒಂದು ಬಾರಿಗೆ ಐದು ಸಾವಿರ ಜನರು ಊಟಕ್ಕೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಒಟ್ಟು ಎರಡು ಗೇಟ್ ಗಳಲ್ಲಿ 24 ರೂಮಿನೊಳಗೆ ಐದು ಸಾವಿರ ಕುರ್ಚಿ ಹಾಗೂ ಟೇಬಲ್ ಗಳನ್ನು ಹಾಕಲಾಗಿದೆ. ಆಗಮಿಸುವ ಅಭಿಮಾನಿಗಳಿಗೆ ಮಾಂಸಾಹಾರ ಮತ್ತು ಸಸ್ಯಹಾರ ಸಹ ಸಿದ್ಧಪಡಿಸಲಾಗಿದೆ.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ