Breaking News

ಅಮೃತ ಯೋಜನೆಯಡಿ ರಾಜ್ಯದ 7,500 ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಅನುದಾನ : ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಮೃತ ಯೋಜನೆಯಡಿ 7,500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ 5,690 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಟ್ಟ ಕಡೆಯ ವ್ಯಕ್ತಿಗೂ ಅಂತರ್ಜಾಲ ಸೌಲಭ್ಯ ಕಲ್ಪಿಸುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ