Breaking News

ತಂದೆ ವಿರುದ್ಧವೇ ಸಾಕ್ಷಿ ಹೇಳಿದ 8 ವರ್ಷದ ಬಾಲಕಿ: ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ

Spread the love

ಚಾಮರಾಜನಗರ: ಗಿರವಿ ಇಟ್ಟಿದ್ದಂತ ಚಿನ್ನದ ಸರವನ್ನು ಬಿಡಿಸಿಕೊಡೋ ಸಂಬಂಧ, ಪತಿ-ಪತ್ನಿಯರ ನಡುವೆ ಜಗಳವಾಗಿದೆ. ಇದೇ ವಿಚಾರ ತಾರಕಕ್ಕೇರಿದ್ದರಿಂದ ಪತ್ನಿಯನ್ನೇ ಪತಿರಾಯ ಹತ್ಯೆಗೈದಿದ್ದಾನೆ. ಈ ವಿಷಯವನ್ನು ಕೋರ್ಟ್ ನಲ್ಲಿ ಸಾಕ್ಷ್ಯವಾಗಿ ಅಪ್ಪನ ವಿರುದ್ಧವೇ ಮಗಳು ಸಾಕ್ಷ್ಯ ಹೇಳಿದ್ದರಿಂದಾಗಿ, ಇದೀಗ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ