Breaking News

ತಂದೆ ವಿರುದ್ಧವೇ ಸಾಕ್ಷಿ ಹೇಳಿದ 8 ವರ್ಷದ ಬಾಲಕಿ: ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ

Spread the love

ಚಾಮರಾಜನಗರ: ಗಿರವಿ ಇಟ್ಟಿದ್ದಂತ ಚಿನ್ನದ ಸರವನ್ನು ಬಿಡಿಸಿಕೊಡೋ ಸಂಬಂಧ, ಪತಿ-ಪತ್ನಿಯರ ನಡುವೆ ಜಗಳವಾಗಿದೆ. ಇದೇ ವಿಚಾರ ತಾರಕಕ್ಕೇರಿದ್ದರಿಂದ ಪತ್ನಿಯನ್ನೇ ಪತಿರಾಯ ಹತ್ಯೆಗೈದಿದ್ದಾನೆ. ಈ ವಿಷಯವನ್ನು ಕೋರ್ಟ್ ನಲ್ಲಿ ಸಾಕ್ಷ್ಯವಾಗಿ ಅಪ್ಪನ ವಿರುದ್ಧವೇ ಮಗಳು ಸಾಕ್ಷ್ಯ ಹೇಳಿದ್ದರಿಂದಾಗಿ, ಇದೀಗ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Spread the love ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ