Breaking News

ತಂದೆ ವಿರುದ್ಧವೇ ಸಾಕ್ಷಿ ಹೇಳಿದ 8 ವರ್ಷದ ಬಾಲಕಿ: ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿ

Spread the love

ಚಾಮರಾಜನಗರ: ಗಿರವಿ ಇಟ್ಟಿದ್ದಂತ ಚಿನ್ನದ ಸರವನ್ನು ಬಿಡಿಸಿಕೊಡೋ ಸಂಬಂಧ, ಪತಿ-ಪತ್ನಿಯರ ನಡುವೆ ಜಗಳವಾಗಿದೆ. ಇದೇ ವಿಚಾರ ತಾರಕಕ್ಕೇರಿದ್ದರಿಂದ ಪತ್ನಿಯನ್ನೇ ಪತಿರಾಯ ಹತ್ಯೆಗೈದಿದ್ದಾನೆ. ಈ ವಿಷಯವನ್ನು ಕೋರ್ಟ್ ನಲ್ಲಿ ಸಾಕ್ಷ್ಯವಾಗಿ ಅಪ್ಪನ ವಿರುದ್ಧವೇ ಮಗಳು ಸಾಕ್ಷ್ಯ ಹೇಳಿದ್ದರಿಂದಾಗಿ, ಇದೀಗ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ