Breaking News

ಖಾನಟ್ಟಿ ಗ್ರಾಮದಲ್ಲಿ ಎನ್ ಎಸ್ ಎಫ್ ತಂಡದಿಂದ ಆಹಾರ ಕಿಟ್ ವಿತರಿಸಿದರು

Spread the love

ಮೂಡಲಗಿ ಸಮೀಪದ ಖಾನಟ್ಟಿ ಗ್ರಾಮದಲ್ಲಿ ಇಂದು ಕೂರೋನ ಲಾಕ್ ಡೌನ್ ನಿಮಿತ್ಯ ಕೆ ಎಮ್ ಎಫ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಾಲಚಂದ್ರ ಅಣ್ಣಾ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅವರ ಆಪ್ತ ಸಹಾಯಕರಾದ ಶ್ರೀ ನಾಗಪ್ಪ ಶೇಖರಗೋಳ ಮತ್ತು ಶ್ರೀ ಮರೆಪ್ಪ ವಾಯ್ ಮರೆಪ್ಪಗೋಳ.

ಇವರ ನೇತೃತ್ವದಲ್ಲಿ ಖಾನಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಸಿದ್ದಪ್ಪ ಹಾದಿಮನಿ ಅವರು ಗ್ರಾಮದ ಎಲ್ಲಾ ದಲಿತ ಕುಟುಂಬಗಳಿಗೆ ದಿನಸಿ ಕಿಟ್ಗಳನ್ನು ವಿತರಿಸಿದರು.ಗ್ರಾಮದ ಪ್ರಮುಖರು ಸಭೆಯ ಪ್ರಮುಖರು ಹಾಜರಿದರು.


Spread the love

About Laxminews 24x7

Check Also

ಬೆಳಗಾವಿ: ಒಂದೇ ವರ್ಷದಲ್ಲಿ ಅಪಘಾತಕ್ಕೆ 800 ಬಲಿ

Spread the loveಬೆಳಗಾವಿ: ಜಿಲ್ಲೆಯಲ್ಲಿ ಚಾಲಕರ ರ್ನಿಲಕ್ಷ$್ಯ ಮದ್ಯಸೇವನೆ ಮಾಡಿ ವಾಹನ ಚಲಾವಣೆ, ಅತಿಯಾದ ವೇಗ ಹೀಗೆ ವಿವಿಧ ಕಾರಣಗಳಿಂದ ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ