Breaking News

ಬಸ್‌ ಮೇಲಿನ ಪುನೀತ್‌ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ

Spread the love

ನಟ ಪುನೀತ್‌ರಾಜ್‌ಕುಮಾರ್‌ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿದ್ದ ಬಂದರು ಕೂಡ ಮರೆಯದ ನೋವನ್ನು ನಮ್ಮೆಲ್ಲರಿಗೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್​ ನಿಲ್ದಾಣದಲ್ಲಿ ಬಸ್‌ವೊಂದರ ಮೇಲಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ವೈರಲ್‌ ಆಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ