Breaking News

ವಾಚ್​​ ಮ್ಯಾನ್​​ ಕೊಲೆ; ಕೇಂದ್ರ ಬ್ಯಾಂಕ್​​ನಲ್ಲಿ ಹಣ-ಒಡವೆ ದೋಚಿ ಪರಾರಿಯಾದ ಖದೀಮರು

Spread the love

ತುಮಕೂರು: ಭಾನುವಾರ ರಾತ್ರಿ ತುಮಕೂರು ಗ್ರಾಮಾಂತರದ ನಾಗವಲ್ಲಿಯಲ್ಲಿರುವ ಕೇಂದ್ರ ಬ್ಯಾಂಕ್​ನಲ್ಲಿ ವಾಚ್​ ಮ್ಯಾನ್​ ಕೊಲೆ ಮಾಡಿ ದರೋಡೆ ಮಾಡಲಾಗಿದೆ. ಸಿದ್ದಪ್ಪ ಕೊಲೆಯಾದ ದುರ್ದೈವಿ.

 ಕಳೆದ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸೊಸೈಟಿಯಲ್ಲಿದ್ದ ಹಣ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ತುಮಕೂರು ಜಿಲ್ಲಾ ಎಎಸ್​​ಪಿ ಉದೇಶ್​, ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಇನ್ನು ಇವರ ಜೊತೆಗೆ ಶ್ವಾನದಳ, ಬೆರಳಚ್ಚು ತಂಡ ಕೂಡ ಆಗಮಿಸಿ ಪರಿಶೀಲನೆ ನಡೆಸಿದೆ.

:ವಾಚ್​​ ಮ್ಯಾನ್​​ ಕೊಲೆ; ಕೇಂದ್ರ ಬ್ಯಾಂಕ್​​ನಲ್ಲಿ ಹಣ-ಒಡವೆ ದೋಚಿ ಪರಾರಿಯಾದ ಖದೀಮರು


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ