Breaking News

ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.

Spread the love

ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.

5ನೇ ದಿನ ಪಕ್ಷೇತರ ಅಭ್ಯರ್ಥಿಯಾಗಿ ರಾಮದುರ್ಗ ತಾಲೂಕಿನ ಲಖನಾಯಕನಕೊಪ್ಪದ ಸಂಗಮೇಶ ನಾಗಪ್ಪ ಚಿಕ್ಕನರಗುಂದ ಎನ್ನುವವರ ನಾಮಪತ್ರ ಸಲ್ಲಿಸಿದ್ದಾರೆ.

ಈವರೆಗೂ ಯಾವುದೇ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ. ನ.23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ.

ಬಿಜೆಪಿಯಿಂದ ಮಹಾಂತೇಶ ಕವಟಗಿಮಠ, ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಖಚಿತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ