Breaking News

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

Spread the love

ಬೆಂಗಳೂರು: ರಾಜಧಾನಿಯ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿ ಇನ್ನೂ ಮುಂದುವರೆದಿದೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ