Breaking News

ಬೆಳಗಾವಿಯಲ್ಲಿ ನಡೆಯಲಿದೆ ಚಳಿಗಾಲ ಅಧಿವೇಶನ

Spread the love

ಬೆಂಗಳೂರು: ಕೊರೊನಾ ಆತಂಕ ಕಡಿಮೆಯಾದ್ರೂ ರೂಪಾಂತರಿಯ ಆತಂಕ ಕಡಿಮೆಯಾಗ್ತಿಲ್ಲ. ಈಗ ಎಲ್ಲೆಲ್ಲೂ ಓಮಿಕ್ರಾನ್ ಭಯ ಶುರುವಾಗಿದೆ. ಇದು ಅಧಿವೇಶನಕ್ಕೂ ತಟ್ಟುತ್ತಾ ಎಂಬ ಅನುಮಾನ ಕಾಡುತ್ತಿದೆ.

ಕೊವೀಡ್ ಬಿಗಿ ಕ್ರಮಗಳೊಂದಿಗೆ ಸದನ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ನಿಗಧಿಯಂತೆ 13 ರಿಂದ 26ರ‌ವರೆಗೆ ಅಧಿವೇಶನ ನಡೆಸಲು ಸಿದ್ದತೆ ‌ನಡೆಸಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಬೆಳಗಾವಿಗೆ ತೆರಳುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ತಿಳಿಸಿದ್ದಾರೆ.

ಅಧಿವೇಶನದ ಹಿನ್ನೆಲೆ ಸ್ಪೀಕರ್ ನಾಳೆ ಬೆಳಗಾವಿ ಜಿಲ್ಲಾಡಳಿತದ ಜೊತೆ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಅಧಿವೇಶನಕ್ಕೆ ಪ್ರತ್ಯೇಕ ಕೊವೀಡ್ ಮಾರ್ಗಸೂಚಿ ಹೊರಡಿಸುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತೆ.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ