Breaking News

ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Spread the love

ಬೆಂಗಳೂರು: ಕಳೆದವಾರ ಎಸಿಬಿ ದಾಳಿಗೆ ಒಳಗಾಗಿದ್ದ ಸಕಾಲ ಸೇವೆ ಆಡಳಿತಾಧಿಕಾರಿ ಎಲ್.ಸಿ ನಾಗರಾಜು ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತೀವ್ರ ಹೃದಯಾಘಾತಕ್ಕೀಡಾಗಿದ್ದ ನಾಗರಾಜು ಪತ್ನಿ ಅವರನ್ನು ಬೆಂಗಳೂರಿನ ಯಶವಂತಪುರದ ಕೊಲಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವೆಂಬರ್ 24ರಂದು ನಾಗರಾಜು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಪಾರಪ್ರಮಾಣದ ಚಿನ್ನಾಭರಣ, 43,00,000 ಲಕ್ಷ ನಗದು ಪತ್ತೆಯಾಗಿತ್ತು. ನೆಲಮಂಗಲದಲ್ಲಿ ಕೈಗಾರಿಕಾ ಕಟ್ಟಡ, 2 ಮನೆ, 11 ಎಕರೆ ಜಮೀನು, ವಿವಿಧ ಕಂಪನಿಯ ಮೂರು ಐಷಾರಾಮಿ ಕಾರುಗಳು ಪತ್ತೆಯಾಗಿದ್ದವು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ