Breaking News

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು. ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

Spread the love

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಸಭಯ ಬಳಿಕೆ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು.  ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ