Breaking News

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್‌ಗೆ ಸಂಕಷ್ಟ

Spread the love

ಮುಂಬೈ: ವಂಚಕ ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್‌ಗೆ ಸಂಕಷ್ಟ ಎದುರಾಗಿದೆ.

ಜಾರಿ ನಿರ್ದೇಶನಾಲಯ ಲುಕ್‌ ಔಟ್‌ ನೋಟಿಸ್‌​ ಹೊರಡಿಸಿದ್ದು ವಲಸೆ ವಿಭಾಗದ ಅಧಿಕಾರಿಗಳು ನಟಿಯನ್ನು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಕೆಳಗಿಳಿಸಿದರು.

ಮೂಲಗಳ ಪ್ರಕಾರ, ನಟಿ ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ನಿರ್ಗಮನ ಗೇಟ್ ಸಂಖ್ಯೆ 3ರ ಮೂಲಕ ಸಂಜೆ 5:30ಕ್ಕೆ ಮಸ್ಕತ್​ಗೆ ತೆರಳುತ್ತಿದ್ದರು. ಆದ್ರೆ ವಂಚನೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಭಾರತ ಬಿಟ್ಟು ತೊರೆಯಲು ಅನುಮತಿ ನೀಡಬಾರದು ಎಂಬ ನಿರ್ದೇಶನದೊಂದಿಗೆ ಲುಕ್‌ಔಟ್‌ ನೋಟಿಸ್‌ ನೀಡಲಾಗಿತ್ತು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ