Breaking News

ಅಶ್ವತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ಕಳುವು ಮಾಡಿದ್ದ ವ್ಯಕ್ತಿ ಮತ್ತು ಮೂರ್ತಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿ

Spread the love

ಬೆಳಗಾವಿ – ಡಿ.7ರಂದು ಕಳ್ಳತನವಾಗಿದ್ದ ಪಾಂಗೋಳ ಗಲ್ಲಿಯ ಅಶ್ವತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ಕಳುವು ಮಾಡಿದ್ದ ವ್ಯಕ್ತಿ ಮತ್ತು ಮೂರ್ತಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ : 07/12/2021 ರಂದು ಬೆಳಗಾವಿ ನಗರದ ಮಾರ್ಕೆಟ ಪೊಲೀಸ್ ಠಾಣೆಯ ವ್ಯಾಪ್ತಿಯ ಪಾಂಗೋಳ ಗಲ್ಲಿಯ ಅಶ್ವತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ಕಳ್ಳತನವಾಗಿದ್ದು,  ಈ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

 ಪ್ರಕರಣವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ  ಮಾರ್ಕೆಟ್ ಠಾಣೆ ಇನಸ್ಪೆಕ್ಟರ್ ಮಲ್ಲಿಕಾರ್ಜುನ ತುಳಸಿಗೇರಿ  ನೇತೃತ್ವದ ತಂಡ ಆರೋಪಿ ಯನ್ನು ಬಂಧಿಸಿ 2 ಕೆ.ಜಿ 190 ಗ್ರಾಂ ಬೆಳ್ಳಿ ಮೂರ್ತಿ  (1,30,000/- ರೂ.) ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ