Breaking News

ಕ್ರಿಸ್​ಮಸ್​, ಹೊಸ ವರ್ಷ ಅದ್ದೂರಿಯಾಗಿ ಆಚರಿಸಲು ಈ ಬಾರಿಯೂ ಅವಕಾಶವಿಲ್ಲ -ಗೌರವ್ ಗುಪ್ತಾ

Spread the love

ಬೆಂಗಳೂರು: ಒಮಿಕ್ರಾನ್​ ಆತಂಕ ಹಿನ್ನೆಲೆ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷ ಮತ್ತು ಕ್ರಿಸ್​ಮಸ್​ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಅವಕಾಶ ಇಲ್ಲ ಎಂದು ಪಾಲಿಕೆ ಆಯುಕ್ತ ಗೌರವ್​ ಗುಪ್ತಾ ತಿಳಿಸಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್​ ರೂಪಾಂತರಿ ತಳಿಯ ಆತಂಕವಿದೆ. ಇದುವರೆಗೂ ಬಿಬಿಎಂಪಿಗೆ ಆಚರಣೆಗೆ ಅನುಮತಿ ಕೋರಿ ಯಾವುದೇ ಮನವಿಗಳು ಬಂದಿಲ್ಲ ಎಂದಿದ್ದಾರೆ. ಕೊರೊನಾದ ಈ ಪರಿಸ್ಥಿತಿಯಲ್ಲಿ ಆಚರಣೆಗೆ ಅವಕಾಶ ಕೊಡುವುದು ಬೇಡವೋ ಎಂಬುದು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ