Breaking News

ಬೆಳಗಾವಿಯಲ್ಲಿ ರಾತ್ರಿ ಕಲ್ಲು ತೂರಾಟ: 20ಕ್ಕೂ ಹೆಚ್ಚುವಾಹನಗಳ ಗಾಜು ಪುಡಿ ಪುಡಿ

Spread the love

ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು, 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿದೆ.

ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಅವಮಾನ ಮಾಡಲಾಗಿದೆ ಎನ್ನುವ ಸುದ್ದಿಯಿಂದ ಸಾವಿರಾರು ಹಿಂದೂ ಕಾರ್ಯಕರ್ತರು ದಿಢೀರ್ ಸಂಭಾಜಿ ವೃತ್ತದ ಬಳಿ ಜಮಾಯಿಸಿದರು. ಸುದ್ದಿ ತಿಳಿದ ತಕ್ಷಣ ಪೊಲೀಸರೂ ಆಗಮಿಸಿ ಪ್ರತಿಭಟನೆ ಆಯೋಜಿಸಿದವರನ್ನು ಸಮಾಧಾನಪಡಿಸಲು ಯತ್ನಿಸಿದರು.


Spread the love

About Laxminews 24x7

Check Also

ಬಜೆಟ್ 2026 – ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

Spread the love ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ