Breaking News

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

Spread the love

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು.

ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….

 


Spread the love

About Laxminews 24x7

Check Also

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ

Spread the loveಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವಾವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬತಾಲೂಕಿನ ಹಣಜಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ