Breaking News

ಅಕ್ರಮ-ಸಕ್ರಮ : ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

Spread the love

ಬೆಳಗಾವಿ : ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಆಗಿರುವ ಸಮಸ್ಯೆ ಬಗೆಹರಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.

ಈಶ್ವರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ 2 ಸಭೆ ನಡೆಸಿದ್ದು, ಮುಂದಿನ ಸಭೆಯಲ್ಲಿ ಚರ್ಚಿಸಿ ಅಕ್ರಮ ಸಕ್ರಮ ಯೋಜನೆ ಜಾರಿಗೆ ಕುರಿತಂತೆ ಶಿಫಾರಸು ಮಾಡಿ ಸಂಪುಟಕ್ಕೆ ಸಲ್ಲಿಸಿ ಬಗೆಹರಿಸಲು ಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಅಕ್ರಮ-ಸಕ್ರಮ ಯೋಜನೆ ಜಾರಿ ಆಗದ ಕಾರಣ ನಗರಸಭೆಗಳಿಗೆ ಬರುತ್ತಿದ್ದ ತೆರಿಗೆಯಲ್ಲಿ ಶೇ. 30 ರಷ್ಟು ಕಡಿಮೆಯಾಗಿದೆ. ನಗರಸಭೆಗಳು ನಡೆಸಲು ಕಷ್ಟಕರವಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ