Breaking News

ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ ಮಾಡಲಾಗಿದೆ. ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ( BJP President ) ಆದೇಶಿಸಿದ್ದಾರೆ.

 

ಈ ಸಂಬಂಧ ನೇಮಕಾತಿ ಆದೇಶ ಹೊರಡಿಸಿರುವಂತ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Karnataka BJP President Nalin Kumar Kateel ) ಅವರು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಸವದಿ, ನಯನಾ ಗಣೇಶ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ

Spread the love ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ