Breaking News

ಸಿಎಂ ಬದಲಾವಣೆ ಬಿಜೆಪಿ ಆಂತರಿಕವಿಚಾರ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾಯಿಸುವುದು ಬಿಜೆಪಿಯ ಆಂತರಿಕ ವಿಚಾರವಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಲ್ಲಿಯವರೆಗೆ ಬೊಮ್ಮಾಯಿಯವರು ಸಿಎಂ ಆಗಿರುತ್ತಾರೋ ಅಲ್ಲಿಯವರೆಗೆ ಬೆಂಬಲ ಇದ್ದೇ ಇರುತ್ತದೆ.

2023ರ ವರೆಗೆ ಅವರೇ ಮುಂದುವರೆಯುತ್ತಾರೆ. ಅಲ್ಲಿಯವರೆಗೂ ನಮ್ಮ ಬೆಂಬಲವಿದೆ.

ನಾಯಕತ್ವ ಬದಲಾವಣೆ ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಮಾತನಾಡುವುದು ಅಷ್ಟು ಸಮಂಜಸವಲ್ಲ.

ಯಡಿಯೂರಪ್ಪನವರು ಪಂಚಮಸಾಲಿ ಮೀಸಲಾತಿ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಹಾಗಾಗಿ ಅವರ ಮೇಲೆ ಅಸಮಾಧಾನವಿತ್ತು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ